September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು ಆಯ್ಕೆ ಆಗಿದ್ದಾರೆ.

ಕಾರ್ಯದರ್ಶಿಗಳಾಗಿ ಶಶಾಂಕ್ , ದ್ವಿತೀಯ ವಿಜ್ಞಾನ ; ಧನುಶ್ರೀ , ದ್ವಿತೀಯ ವಾಣಿಜ್ಯಶಾಸ್ತ್ರ ; ಹರ್ಷಿತಾ, ದ್ವಿತೀಯ ಕಲಾ ವಿಭಾಗ ; ಇಬ್ಬನಿ, ಪ್ರಥಮ ವಿಜ್ಞಾನ ; ಯಕ್ಷಿತ್, ಪ್ರಥಮ ವಾಣಿಜ್ಯಶಾಸ್ತ್ರ ; ಪಲ್ಲವಿ , ಪ್ರಥಮ ಕಲಾ ವಿಭಾಗ ಇವರು ಆಯ್ಕೆ ಆಗಿದ್ದಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

Suddi Udaya

ಮೇ 14: ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ” ಶಾಖೆ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

Suddi Udaya
error: Content is protected !!