22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು ಆಯ್ಕೆ ಆಗಿದ್ದಾರೆ.

ಕಾರ್ಯದರ್ಶಿಗಳಾಗಿ ಶಶಾಂಕ್ , ದ್ವಿತೀಯ ವಿಜ್ಞಾನ ; ಧನುಶ್ರೀ , ದ್ವಿತೀಯ ವಾಣಿಜ್ಯಶಾಸ್ತ್ರ ; ಹರ್ಷಿತಾ, ದ್ವಿತೀಯ ಕಲಾ ವಿಭಾಗ ; ಇಬ್ಬನಿ, ಪ್ರಥಮ ವಿಜ್ಞಾನ ; ಯಕ್ಷಿತ್, ಪ್ರಥಮ ವಾಣಿಜ್ಯಶಾಸ್ತ್ರ ; ಪಲ್ಲವಿ , ಪ್ರಥಮ ಕಲಾ ವಿಭಾಗ ಇವರು ಆಯ್ಕೆ ಆಗಿದ್ದಾರೆ.

Related posts

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!