July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ಸಂಘಟಿಸಿದ್ದು ಸಾರ್ವಜನಿಕರು ವಿದ್ಯಾರ್ಥಿಗಳು ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya
error: Content is protected !!