September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya
error: Content is protected !!