22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!