25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ.

ಈ ವೇಳೆ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ತಕ್ಷಣ ಸ್ಪಂದಿಸಿದ ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯ ಜಯಾನಂದ ಗೌಡ, ಇಂಜಿನಿಯರ್ ಮಹವೀರ ಅರಿಗ ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

Related posts

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!