23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ.

ಈ ವೇಳೆ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ತಕ್ಷಣ ಸ್ಪಂದಿಸಿದ ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯ ಜಯಾನಂದ ಗೌಡ, ಇಂಜಿನಿಯರ್ ಮಹವೀರ ಅರಿಗ ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

Related posts

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya
error: Content is protected !!