ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ.

ಈ ವೇಳೆ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ತಕ್ಷಣ ಸ್ಪಂದಿಸಿದ ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯ ಜಯಾನಂದ ಗೌಡ, ಇಂಜಿನಿಯರ್ ಮಹವೀರ ಅರಿಗ ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

Related posts

ಉಪನಯನದಲ್ಲಿ ಗಾನವೈಭವ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya
error: Content is protected !!