23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತ್ರೀವ ಗಾಯಗೊಂಡು ಬೈಕ್ ಸವಾರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ (ಉಗ್ರಾಣಿ) ಅವಿವಾಹಿತ ಜಯರಾಜ್(45) ಎಂದು ತಿಳಿದುಬಂದಿದೆ.

ಬೈಕ್ ಸವಾರ ಜಯರಾಜ್ ರವರು ಬೆಳ್ತಂಗಡಿ ಕಡೆಯಿಂದ ನಡ ಕಚೇರಿಗೆ ತೆರಳುತ್ತಿದ್ದು ಬಸ್ಸು ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜ್ ರವರಿಗೆ ತ್ರೀವ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

Related posts

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!