25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಪ್ರಮುಖ ಸುದ್ದಿ

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

ಉಜಿರೆ:: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾದ. ಘಟನೆಯಲ್ಲಿ ಬೆಂಝ್ ಕಾರು ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಸಾವನ್ನಪ್ಪಿರುವುದಾಗಿ ಜೂ.29ರಂದು ವರದಿಯಾಗಿದೆ.

ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್ ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ನಾಯಕ್ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಯಾಗಿದ್ದು, ಇಂದು ಬೆಳಗ್ಗೆ. ಅಲ್ಲಿಗೆ ಹೋಗುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.

Related posts

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!