September 6, 2026
ಅಪಘಾತಪ್ರಮುಖ ಸುದ್ದಿ

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

ಉಜಿರೆ:: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾದ. ಘಟನೆಯಲ್ಲಿ ಬೆಂಝ್ ಕಾರು ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಸಾವನ್ನಪ್ಪಿರುವುದಾಗಿ ಜೂ.29ರಂದು ವರದಿಯಾಗಿದೆ.

ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್ ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ನಾಯಕ್ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಯಾಗಿದ್ದು, ಇಂದು ಬೆಳಗ್ಗೆ. ಅಲ್ಲಿಗೆ ಹೋಗುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.

Related posts

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya
error: Content is protected !!