September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ಅವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು ಜೂ.27 ರಂದು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ (ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ) ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶಾಲೆಯಲ್ಲಿ ಇಂದು (ಜೂ.29) ಅಭಿನಂದಿಸಿದರು. ವಿದ್ಯಾರ್ಥಿಗೆ ಕಲಾಶಿಕ್ಷಕ ಯಶ್ವಿತ್ ತರಬೇತಿ ನೀಡಿದ್ದರು.

Related posts

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya
error: Content is protected !!