July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ಅವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು ಜೂ.27 ರಂದು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ (ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ) ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶಾಲೆಯಲ್ಲಿ ಇಂದು (ಜೂ.29) ಅಭಿನಂದಿಸಿದರು. ವಿದ್ಯಾರ್ಥಿಗೆ ಕಲಾಶಿಕ್ಷಕ ಯಶ್ವಿತ್ ತರಬೇತಿ ನೀಡಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya
error: Content is protected !!