23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

ಉಜಿರೆ: ಆಟೋ ಚಾಲಕರಾಗಿದ್ದ ಮಾಚಾರು ನಿವಾಸಿ ಸುಧಾಕರ್ (35) ನಾಪತ್ತೆಯಾಗಿದ್ದು ಇಂದು (ಜೂ. 29) ಬಜೆಗೋಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಜೂ. 28ರಂದು ಬೆಳಗ್ಗೆ ಆಟೋ ಹಿಡಿದುಕೊಂಡು ಮನೆಯಿಂದ ಹೊರಟವರು ಮತ್ತೆ ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಸದ್ಯ ಇವರ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Related posts

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya
error: Content is protected !!