April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ: ಮಂಗಳೂರು ನಗರದ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ 2024ನೇ ಸಾಲಿನ ಅಧ್ಯಕ್ಷರಾಗಿ ತೆಂಕಕಾರಂದೂರು ಕಾಪಿನಡ್ಕ ಮಜಲು ನಿವಾಸಿ ಉದ್ಯಮಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ.

ಅಸೋಸಿಯೇಶನ್ ಮಹಾಸಭೆ ನಿಕಟಪೂರ್ವ ಅಧ್ಯಕ್ಷ ಚೆನ್ನಕೇಶವ ಅಧ್ಯಕ್ಷತೆಯಲ್ಲಿ ಅಸೋಸಿಯೇಶನ್ ಸಭಾಂಗಣದಲ್ಲಿ ಜರುಗಿತು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ರವಿ ಪೂಜಾರಿಯವರು ಶ್ರೀಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ

Related posts

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya
error: Content is protected !!