July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ: ಮಂಗಳೂರು ನಗರದ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ 2024ನೇ ಸಾಲಿನ ಅಧ್ಯಕ್ಷರಾಗಿ ತೆಂಕಕಾರಂದೂರು ಕಾಪಿನಡ್ಕ ಮಜಲು ನಿವಾಸಿ ಉದ್ಯಮಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ.

ಅಸೋಸಿಯೇಶನ್ ಮಹಾಸಭೆ ನಿಕಟಪೂರ್ವ ಅಧ್ಯಕ್ಷ ಚೆನ್ನಕೇಶವ ಅಧ್ಯಕ್ಷತೆಯಲ್ಲಿ ಅಸೋಸಿಯೇಶನ್ ಸಭಾಂಗಣದಲ್ಲಿ ಜರುಗಿತು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ರವಿ ಪೂಜಾರಿಯವರು ಶ್ರೀಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ

Related posts

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!