September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲೆಂಜಿಲೋಡಿ, ಅಯೋಧ್ಯ ನಗರ ಭಾಗದಲ್ಲಿ ಕಳೆದ 1 ತಿಂಗಳುಗಳಿಂದ ವಿದ್ಯುತ್ ಸರಿಯಾಗಿ ಸರಬರಾಜು ಆಗದೆ ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.. ಕರೆಂಟ್ ಹೋದರೆ 2 -2 ದಿನ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ, ಗಣೇಶ್ ಲಾಯಿಲ ಇವರು ಪತ್ರ ಮುಖೇನ ಮನವಿ ಸಲ್ಲಿಸಿದರು.

Related posts

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!