July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

ಶಿಬಾಜೆ : ಇಲ್ಲಿಯ ಬುರ್ಗುಳದಲ್ಲಿ ಜೂ. 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿಯವರ ಮನೆಗೆ ಹಾಗೂ ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಜೂ. 28ರಂದು ಆಗಮಿಸಿ ಮಾಹಿತಿ ಪಡಕೊಂಡರು.

ಈ ಸಂದರ್ಭದಲ್ಲಿ ಕೊಕ್ಕಡ ಮೆಸ್ಕಾಂ ಜೆ ಇ (ಪ್ರಭಾರ ) ಮಂಜುನಾಥ್, ಶಿಶಿಲ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂದೀಪ್, ಶಿಬಾಜೆ ಗ್ರಾ. ಪಂ. ಉಪಾಧ್ಯಕ್ಷ ದಿನಕರ್ ಕುರುಪ್, ಕರುಣಾಕರ್ ಶಿಶಿಲ, ಬಾಲಕೃಷ್ಣ ಸಪಲ್ಯ ಉಪಸ್ಥಿತರಿದ್ದು, ಮಾಹಿತಿ ನೀಡಿದರು.

Related posts

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya
error: Content is protected !!