22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಪ್ರಮುಖ ಸುದ್ದಿ

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

ಉಜಿರೆ:: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾದ. ಘಟನೆಯಲ್ಲಿ ಬೆಂಝ್ ಕಾರು ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಸಾವನ್ನಪ್ಪಿರುವುದಾಗಿ ಜೂ.29ರಂದು ವರದಿಯಾಗಿದೆ.

ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್ ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ನಾಯಕ್ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಯಾಗಿದ್ದು, ಇಂದು ಬೆಳಗ್ಗೆ. ಅಲ್ಲಿಗೆ ಹೋಗುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.

Related posts

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!