25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

ಉಜಿರೆ : ಉಜಿರೆ ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ(35ವ)ರವರು ನಾಪತ್ತೆಯಾದ ಘಟನೆ ಜೂ.27ರಂದು ನಡೆದಿದೆ.

ಉಜಿರೆಯಲ್ಲಿ ಆಟೋ ಚಾಲಕ ವೃತ್ತಿ ಮಾಡಿಕೊಂಡಿದ್ದ ಇವರು ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಜೂ.27 ರಂದು ಬೆಳಿಗ್ಗೆ ಆಟೋದೊಂದಿಗೆ ಮನೆಯಿಂದ ಹೋದ ಇವರು ವಾಪಸ್ ಮನೆಗೆ ಬಂದಿಲ್ಲ. ಇವರನ್ನು ಯಾರಾದರೂ ನೋಡಿದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!