September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ಅವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು ಜೂ.27 ರಂದು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ (ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ) ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶಾಲೆಯಲ್ಲಿ ಇಂದು (ಜೂ.29) ಅಭಿನಂದಿಸಿದರು. ವಿದ್ಯಾರ್ಥಿಗೆ ಕಲಾಶಿಕ್ಷಕ ಯಶ್ವಿತ್ ತರಬೇತಿ ನೀಡಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!