22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ಅವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು ಜೂ.27 ರಂದು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ (ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ) ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶಾಲೆಯಲ್ಲಿ ಇಂದು (ಜೂ.29) ಅಭಿನಂದಿಸಿದರು. ವಿದ್ಯಾರ್ಥಿಗೆ ಕಲಾಶಿಕ್ಷಕ ಯಶ್ವಿತ್ ತರಬೇತಿ ನೀಡಿದ್ದರು.

Related posts

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya
error: Content is protected !!