23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

ಉಜಿರೆ: ಆಟೋ ಚಾಲಕರಾಗಿದ್ದ ಮಾಚಾರು ನಿವಾಸಿ ಸುಧಾಕರ್ (35) ನಾಪತ್ತೆಯಾಗಿದ್ದು ಇಂದು (ಜೂ. 29) ಬಜೆಗೋಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಜೂ. 28ರಂದು ಬೆಳಗ್ಗೆ ಆಟೋ ಹಿಡಿದುಕೊಂಡು ಮನೆಯಿಂದ ಹೊರಟವರು ಮತ್ತೆ ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಸದ್ಯ ಇವರ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya
error: Content is protected !!