September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ.

ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26ವ) ಎಂಬವರೇ ಮೃತಪಟ್ಟ ಮಹಿಳೆ. ಕಾರ್ಕಳ-ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಜೂ.28ರ ಸಂಜೆ ಗಂಡನೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದಾಗ ನಾಯಿ ದಿಢೀರನೆ ಅಡ್ಡ ಬಂದ ಪರಿಣಾಮ ಬೈಕ್ ರಸ್ತೆಗೆಸೆಯಲ್ಪಟ್ಟಿತ್ತು.

ಘಟನೆಯಿಂದ ನೀಕ್ಷಾ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ನೀಕ್ಷಾ ಅವರಿಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆ ಆಗಿತ್ತು ಎಂದು ತಿಳಿದು ಬಂದಿದೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿಗೆ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya
error: Content is protected !!