23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಉಜಿರೆ ಉಪವಿಭಾಗದ ಸ‍.ಕಾ. ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್, ಶಿಬಾಜೆ ಗ್ರಾ. ಪಂ. ಮಾಜಿ ಅಧ್ಯಕ್ಷ ರತೀಶ್ ಗೌಡ, ಉಪಾಧ್ಯಕ್ಷ ದಿನಕರ ಕುರುಪ್, ಶಿಶಿಲ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂದೀಪ್, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ., ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಹೊಸ್ತುಟ, ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya
error: Content is protected !!