26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ‌ ತನಕ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಉದಯ ಪತ್ರಿಕೆ ವರದಿ ಪ್ರಕಟಿಸಿತ್ತು.

ನಂತರ ಬಳಂಜ ಗ್ರಾಮ ಪಂಚಾಯತ್ ಗೆ, ಅರಣ್ಯ ಇಲಾಖೆಗೆ,ಮೆಸ್ಕಾಂ ಇಲಾಖೆಗೆ ಸ್ಥಳೀಯರಾದ ಸಂತೋಷ್ ಪಿ ಕೋಟ್ಯಾನ್, ಜಗದೀಶ್, ರಕ್ಷಿತ್ ಮನವಿ ಸಲ್ಲಿಸಿದ್ದರು. ಮನವಿಗೆ ತಕ್ಷಣ ಸ್ಪಂದಿಸಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಸುರೇಶ್ ಗೌಡ, ಮೆಸ್ಕಾಂ ಇಲಾಖೆಯ ಜೆಇ ಸಂದೀಪ್ ಅವರು ಸ್ಥಳಕ್ಕೆ ಬಂದು ಸ್ಥಳ ವಿಕ್ಷೀಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಇಂದು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯ ಖಾಸಿಂ ಮತ್ತು ತಂಡದಿಂದ ನಡೆಯುತ್ತಿದೆ.

Related posts

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya
error: Content is protected !!