23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ‌ ತನಕ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಉದಯ ಪತ್ರಿಕೆ ವರದಿ ಪ್ರಕಟಿಸಿತ್ತು.

ನಂತರ ಬಳಂಜ ಗ್ರಾಮ ಪಂಚಾಯತ್ ಗೆ, ಅರಣ್ಯ ಇಲಾಖೆಗೆ,ಮೆಸ್ಕಾಂ ಇಲಾಖೆಗೆ ಸ್ಥಳೀಯರಾದ ಸಂತೋಷ್ ಪಿ ಕೋಟ್ಯಾನ್, ಜಗದೀಶ್, ರಕ್ಷಿತ್ ಮನವಿ ಸಲ್ಲಿಸಿದ್ದರು. ಮನವಿಗೆ ತಕ್ಷಣ ಸ್ಪಂದಿಸಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಸುರೇಶ್ ಗೌಡ, ಮೆಸ್ಕಾಂ ಇಲಾಖೆಯ ಜೆಇ ಸಂದೀಪ್ ಅವರು ಸ್ಥಳಕ್ಕೆ ಬಂದು ಸ್ಥಳ ವಿಕ್ಷೀಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಇಂದು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯ ಖಾಸಿಂ ಮತ್ತು ತಂಡದಿಂದ ನಡೆಯುತ್ತಿದೆ.

Related posts

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya
error: Content is protected !!