24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ‌ ತನಕ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಉದಯ ಪತ್ರಿಕೆ ವರದಿ ಪ್ರಕಟಿಸಿತ್ತು.

ನಂತರ ಬಳಂಜ ಗ್ರಾಮ ಪಂಚಾಯತ್ ಗೆ, ಅರಣ್ಯ ಇಲಾಖೆಗೆ,ಮೆಸ್ಕಾಂ ಇಲಾಖೆಗೆ ಸ್ಥಳೀಯರಾದ ಸಂತೋಷ್ ಪಿ ಕೋಟ್ಯಾನ್, ಜಗದೀಶ್, ರಕ್ಷಿತ್ ಮನವಿ ಸಲ್ಲಿಸಿದ್ದರು. ಮನವಿಗೆ ತಕ್ಷಣ ಸ್ಪಂದಿಸಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಸುರೇಶ್ ಗೌಡ, ಮೆಸ್ಕಾಂ ಇಲಾಖೆಯ ಜೆಇ ಸಂದೀಪ್ ಅವರು ಸ್ಥಳಕ್ಕೆ ಬಂದು ಸ್ಥಳ ವಿಕ್ಷೀಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಇಂದು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯ ಖಾಸಿಂ ಮತ್ತು ತಂಡದಿಂದ ನಡೆಯುತ್ತಿದೆ.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!