22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ‌ ತನಕ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಉದಯ ಪತ್ರಿಕೆ ವರದಿ ಪ್ರಕಟಿಸಿತ್ತು.

ನಂತರ ಬಳಂಜ ಗ್ರಾಮ ಪಂಚಾಯತ್ ಗೆ, ಅರಣ್ಯ ಇಲಾಖೆಗೆ,ಮೆಸ್ಕಾಂ ಇಲಾಖೆಗೆ ಸ್ಥಳೀಯರಾದ ಸಂತೋಷ್ ಪಿ ಕೋಟ್ಯಾನ್, ಜಗದೀಶ್, ರಕ್ಷಿತ್ ಮನವಿ ಸಲ್ಲಿಸಿದ್ದರು. ಮನವಿಗೆ ತಕ್ಷಣ ಸ್ಪಂದಿಸಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಸುರೇಶ್ ಗೌಡ, ಮೆಸ್ಕಾಂ ಇಲಾಖೆಯ ಜೆಇ ಸಂದೀಪ್ ಅವರು ಸ್ಥಳಕ್ಕೆ ಬಂದು ಸ್ಥಳ ವಿಕ್ಷೀಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಇಂದು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯ ಖಾಸಿಂ ಮತ್ತು ತಂಡದಿಂದ ನಡೆಯುತ್ತಿದೆ.

Related posts

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya
error: Content is protected !!