34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡ ರವರ ಮನೆಯ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಇಂದು (ಜೂ. 29)ರಂದು ಬೆಳಗ್ಗೆ ನಡೆದಿದೆ.

ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ಬರುತ್ತಿರುವ ಸಂದರ್ಭ ಈ ಘಟನೆ ಸಂಭವಿಸಿದ್ದು, ಯಾರಿಗೂ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya
error: Content is protected !!