23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡ ರವರ ಮನೆಯ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಇಂದು (ಜೂ. 29)ರಂದು ಬೆಳಗ್ಗೆ ನಡೆದಿದೆ.

ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ಬರುತ್ತಿರುವ ಸಂದರ್ಭ ಈ ಘಟನೆ ಸಂಭವಿಸಿದ್ದು, ಯಾರಿಗೂ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ : ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!