23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

ಉಜಿರೆ : ಉಜಿರೆ ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ(35ವ)ರವರು ನಾಪತ್ತೆಯಾದ ಘಟನೆ ಜೂ.27ರಂದು ನಡೆದಿದೆ.

ಉಜಿರೆಯಲ್ಲಿ ಆಟೋ ಚಾಲಕ ವೃತ್ತಿ ಮಾಡಿಕೊಂಡಿದ್ದ ಇವರು ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಜೂ.27 ರಂದು ಬೆಳಿಗ್ಗೆ ಆಟೋದೊಂದಿಗೆ ಮನೆಯಿಂದ ಹೋದ ಇವರು ವಾಪಸ್ ಮನೆಗೆ ಬಂದಿಲ್ಲ. ಇವರನ್ನು ಯಾರಾದರೂ ನೋಡಿದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya
error: Content is protected !!