ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ


ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜು. 02 ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ.

ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷ ವಿಜಯ ಗೌಡ ರವರ ನೇತೃತ್ವದಲ್ಲಿ ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ ಬಗ್ಗೆ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಜೂ.29 ರಂದು ಪಕ್ಷದ ಕಚೇರಿಯಲ್ಲಿ ವಿಶೇಷ ಬೈಠಕ್ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರು ಗಣೇಶ್ ಗೌಡ ನಾವೂರು ಮಾರ್ಗದರ್ಶನ ನೀಡಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಹಾಗೂ ಬೆಳ್ತಂಗಡಿ ಮಂಡಲ ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು , ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿವಿನೇಶ್ ಚಾರ್ಮಾಡಿ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು.

Related posts

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

Suddi Udaya

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಪುಂಜಾಲಕಟ್ಟೆ: ಶ್ರೀ ಜೈ ಹನುಮಾನ್ ಬಾಲಗೋಕುಲ ಉದ್ಘಾಟನೆ

Suddi Udaya
error: Content is protected !!