September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ: ಮಂಗಳೂರು ನಗರದ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ 2024ನೇ ಸಾಲಿನ ಅಧ್ಯಕ್ಷರಾಗಿ ತೆಂಕಕಾರಂದೂರು ಕಾಪಿನಡ್ಕ ಮಜಲು ನಿವಾಸಿ ಉದ್ಯಮಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ.

ಅಸೋಸಿಯೇಶನ್ ಮಹಾಸಭೆ ನಿಕಟಪೂರ್ವ ಅಧ್ಯಕ್ಷ ಚೆನ್ನಕೇಶವ ಅಧ್ಯಕ್ಷತೆಯಲ್ಲಿ ಅಸೋಸಿಯೇಶನ್ ಸಭಾಂಗಣದಲ್ಲಿ ಜರುಗಿತು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ರವಿ ಪೂಜಾರಿಯವರು ಶ್ರೀಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ

Related posts

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಆರಂಬೋಡಿ ಯುವ ಬಂಟರ ಸಂಘದಿಂದ ಸಮಾಜಸೇವಕ ಮನೋಜ್ ಶೆಟ್ಟಿ ಐತೇರಿಗೆ ಸನ್ಮಾನ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya
error: Content is protected !!