September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲೆಂಜಿಲೋಡಿ, ಅಯೋಧ್ಯ ನಗರ ಭಾಗದಲ್ಲಿ ಕಳೆದ 1 ತಿಂಗಳುಗಳಿಂದ ವಿದ್ಯುತ್ ಸರಿಯಾಗಿ ಸರಬರಾಜು ಆಗದೆ ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.. ಕರೆಂಟ್ ಹೋದರೆ 2 -2 ದಿನ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ, ಗಣೇಶ್ ಲಾಯಿಲ ಇವರು ಪತ್ರ ಮುಖೇನ ಮನವಿ ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!