25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲೆಂಜಿಲೋಡಿ, ಅಯೋಧ್ಯ ನಗರ ಭಾಗದಲ್ಲಿ ಕಳೆದ 1 ತಿಂಗಳುಗಳಿಂದ ವಿದ್ಯುತ್ ಸರಿಯಾಗಿ ಸರಬರಾಜು ಆಗದೆ ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.. ಕರೆಂಟ್ ಹೋದರೆ 2 -2 ದಿನ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ, ಗಣೇಶ್ ಲಾಯಿಲ ಇವರು ಪತ್ರ ಮುಖೇನ ಮನವಿ ಸಲ್ಲಿಸಿದರು.

Related posts

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!