25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಉಜಿರೆ ಉಪವಿಭಾಗದ ಸ‍.ಕಾ. ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್, ಶಿಬಾಜೆ ಗ್ರಾ. ಪಂ. ಮಾಜಿ ಅಧ್ಯಕ್ಷ ರತೀಶ್ ಗೌಡ, ಉಪಾಧ್ಯಕ್ಷ ದಿನಕರ ಕುರುಪ್, ಶಿಶಿಲ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂದೀಪ್, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ., ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಹೊಸ್ತುಟ, ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!