July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

ಬೆಳ್ತಂಗಡಿ: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಜೂ.29 ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಗೂಡ್ಸ್ ಹೊತ್ತ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಾಜಹಂಸಕ್ಕೆ ಡಿಕ್ಕಿ‌ ಹೊಡೆದು, ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ಇನ್ನೊಂದೆಡೆ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾದವು.

ಸ್ಥಳದಲ್ಲಿ ಟ್ರಾಫಿಕ್ ದಟ್ಟಣೆಯಾಗಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

Related posts

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya
error: Content is protected !!