25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

ಬೆಳ್ತಂಗಡಿ:ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಬೆಳ್ತಂಗಡಿ ಪಿನಾಕಿ ಸಭಾ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಸುಬ್ರಹ್ಮಣ್ಯ ಅಗರ್ತ, ಡಾ.ದಯಾಕರ್ ಎಂ.ಎಂ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸೀತರಾಮ್ ಬೆಳಾಲು ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ,ಗಣೇಶ್ ಗೌಡ, ನಾರಾಯಣ ಗೌಡ ಕೊಳಂಬೆಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya
error: Content is protected !!