ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಮಡಂತ್ಯಾರು:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ 35ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಮಿತಿ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿಯಾಗಿ ಸಚಿನ್ ಸುವರ್ಣ ಕೋಡ್ಲಕ್ಕೆ, ಉಪಾಧ್ಯಕ್ಷರಾಗಿ ಸುಕೇಶ್ ಕುಲಾಲ್ ಸಾಲುಮರ, ಶಂಕರ್ ಶೆಟ್ಟಿ ಸೋಣಂದೂರು, ಜೊತೆಕಾರ್ಯದರ್ಶಿಯಾಗಿ ಸಚಿನ್ ಅಲ್ಬುಡ,ಕೋಶಾಧಿಕಾರಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆಯಾಗಿದ್ದಾರೆ.

Leave a Comment

error: Content is protected !!