26.4 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

ಮಡಂತ್ಯಾರು:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ 35ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಮಿತಿ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿಯಾಗಿ ಸಚಿನ್ ಸುವರ್ಣ ಕೋಡ್ಲಕ್ಕೆ, ಉಪಾಧ್ಯಕ್ಷರಾಗಿ ಸುಕೇಶ್ ಕುಲಾಲ್ ಸಾಲುಮರ, ಶಂಕರ್ ಶೆಟ್ಟಿ ಸೋಣಂದೂರು, ಜೊತೆಕಾರ್ಯದರ್ಶಿಯಾಗಿ ಸಚಿನ್ ಅಲ್ಬುಡ,ಕೋಶಾಧಿಕಾರಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆಯಾಗಿದ್ದಾರೆ.

Related posts

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!