March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

ಬೆಳ್ತಂಗಡಿ: ಎಲೈಟ್ ಪ್ರೀಮಿಯರ್ ಲೀಗ್ 2024 ನಲ್ಯಾಡಿ ಇದರ ವತಿಯಿಂದ ನಡೆದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ದೆಯಲ್ಲಿ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡವು ದ್ವಿತೀಯ ಪ್ರಶಸ್ತಿ ಪಡೆದಿದೆ.

ತಂಡದಲ್ಲಿ ಯಜ್ನೇಶ್, ಪ್ರಾರ್ಥನ್ ,ನಿಶ್ಚಯ್, ಗಿರೀಶ್, ಆದರ್ಶ್, ಅಭಿನಂದನ್, ಪ್ರೀತಮ್, ಸಫ್ವಾನ್, ಗೌರವ್, ಸಂತೋಷ್ ,ಉದಯ ,ಇಕ್ಬಾಲ್ ನೆಲ್ಯಾಡಿ ,ಶರೀಫ್ ನೆಲ್ಯಾಡಿ
ಮೊದಲಾದವರು ಇದ್ದರು.

Related posts

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya
error: Content is protected !!