25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

ಬೆಳ್ತಂಗಡಿ: ಎಲೈಟ್ ಪ್ರೀಮಿಯರ್ ಲೀಗ್ 2024 ನಲ್ಯಾಡಿ ಇದರ ವತಿಯಿಂದ ನಡೆದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ದೆಯಲ್ಲಿ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡವು ದ್ವಿತೀಯ ಪ್ರಶಸ್ತಿ ಪಡೆದಿದೆ.

ತಂಡದಲ್ಲಿ ಯಜ್ನೇಶ್, ಪ್ರಾರ್ಥನ್ ,ನಿಶ್ಚಯ್, ಗಿರೀಶ್, ಆದರ್ಶ್, ಅಭಿನಂದನ್, ಪ್ರೀತಮ್, ಸಫ್ವಾನ್, ಗೌರವ್, ಸಂತೋಷ್ ,ಉದಯ ,ಇಕ್ಬಾಲ್ ನೆಲ್ಯಾಡಿ ,ಶರೀಫ್ ನೆಲ್ಯಾಡಿ
ಮೊದಲಾದವರು ಇದ್ದರು.

Related posts

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya
error: Content is protected !!