September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

ಬೆಳ್ತಂಗಡಿ:ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಬೆಳ್ತಂಗಡಿ ಪಿನಾಕಿ ಸಭಾ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಸುಬ್ರಹ್ಮಣ್ಯ ಅಗರ್ತ, ಡಾ.ದಯಾಕರ್ ಎಂ.ಎಂ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸೀತರಾಮ್ ಬೆಳಾಲು ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ,ಗಣೇಶ್ ಗೌಡ, ನಾರಾಯಣ ಗೌಡ ಕೊಳಂಬೆಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya
error: Content is protected !!