25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

ಮಡಂತ್ಯಾರು:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ 35ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಮಿತಿ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿಯಾಗಿ ಸಚಿನ್ ಸುವರ್ಣ ಕೋಡ್ಲಕ್ಕೆ, ಉಪಾಧ್ಯಕ್ಷರಾಗಿ ಸುಕೇಶ್ ಕುಲಾಲ್ ಸಾಲುಮರ, ಶಂಕರ್ ಶೆಟ್ಟಿ ಸೋಣಂದೂರು, ಜೊತೆಕಾರ್ಯದರ್ಶಿಯಾಗಿ ಸಚಿನ್ ಅಲ್ಬುಡ,ಕೋಶಾಧಿಕಾರಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆಯಾಗಿದ್ದಾರೆ.

Related posts

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
error: Content is protected !!