27.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ.

ಪುತ್ತೂರು, ಮೂಡುಬಿದಿರೆ, ಬಜ್ಜೆ ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ್ ಅವರು ಮತ್ತೆ ಮೂಡುಬಿದಿರೆ ಠಾಣೆಗೆ ಹೆಡ್ ಕಾನ್ಸೆಬಲ್ ಆಗಿ ಬಂದು ಇದೀಗ ಮೂಡುಬಿದಿರೆ ಠಾಣೆಯಲ್ಲೇ ಎ.ಎಸ್.ಐ.ಆಗಿ ಪದೋನ್ನತಿ ಹೊಂದಿದ್ದಾರೆ.

ಸುಮಾರು 28 ವರ್ಷಗಳ ಸೇವಾವಧಿಯಲ್ಲಿ ಅವರು ತಮ್ಮ ಸೇವೆಯ ಮೂಲಕ ಸಾರ್ವಜನಿಕ ವಲಯದಿಂದ ಮೆಚ್ಚು ಗೆ ಗಳಿಸಿದರು. ಇವರು ಬೆಳ್ತಂಗಡಿ ಕೆಲ್ಲಗುತ್ತು ಧರ್ಣಪ್ಪ ಗೌಡ ಮತ್ತು ಶಾಂತ ದಂಪತಿ ಪುತ್ರ.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya
error: Content is protected !!