24.1 C
ಪುತ್ತೂರು, ಬೆಳ್ತಂಗಡಿ
September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ.

ಪುತ್ತೂರು, ಮೂಡುಬಿದಿರೆ, ಬಜ್ಜೆ ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ್ ಅವರು ಮತ್ತೆ ಮೂಡುಬಿದಿರೆ ಠಾಣೆಗೆ ಹೆಡ್ ಕಾನ್ಸೆಬಲ್ ಆಗಿ ಬಂದು ಇದೀಗ ಮೂಡುಬಿದಿರೆ ಠಾಣೆಯಲ್ಲೇ ಎ.ಎಸ್.ಐ.ಆಗಿ ಪದೋನ್ನತಿ ಹೊಂದಿದ್ದಾರೆ.

ಸುಮಾರು 28 ವರ್ಷಗಳ ಸೇವಾವಧಿಯಲ್ಲಿ ಅವರು ತಮ್ಮ ಸೇವೆಯ ಮೂಲಕ ಸಾರ್ವಜನಿಕ ವಲಯದಿಂದ ಮೆಚ್ಚು ಗೆ ಗಳಿಸಿದರು. ಇವರು ಬೆಳ್ತಂಗಡಿ ಕೆಲ್ಲಗುತ್ತು ಧರ್ಣಪ್ಪ ಗೌಡ ಮತ್ತು ಶಾಂತ ದಂಪತಿ ಪುತ್ರ.

Related posts

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya

ಆ.1: ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya
error: Content is protected !!