30 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿನಿಧನ

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

ಕೇಂದ್ರದ ಮಾಜಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಅವರ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ಕರುಣಿಸಲಿ, ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ರವರು ಸಂತಾಪ ಸೂಚಿಸಿದರು.

Related posts

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!