July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

ಬೆಳ್ತಂಗಡಿ:ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಬೆಳ್ತಂಗಡಿ ಪಿನಾಕಿ ಸಭಾ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಸುಬ್ರಹ್ಮಣ್ಯ ಅಗರ್ತ, ಡಾ.ದಯಾಕರ್ ಎಂ.ಎಂ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸೀತರಾಮ್ ಬೆಳಾಲು ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ,ಗಣೇಶ್ ಗೌಡ, ನಾರಾಯಣ ಗೌಡ ಕೊಳಂಬೆಉಪಸ್ಥಿತರಿದ್ದರು.

Related posts

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!