24.7 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ.

ಪುತ್ತೂರು, ಮೂಡುಬಿದಿರೆ, ಬಜ್ಜೆ ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ್ ಅವರು ಮತ್ತೆ ಮೂಡುಬಿದಿರೆ ಠಾಣೆಗೆ ಹೆಡ್ ಕಾನ್ಸೆಬಲ್ ಆಗಿ ಬಂದು ಇದೀಗ ಮೂಡುಬಿದಿರೆ ಠಾಣೆಯಲ್ಲೇ ಎ.ಎಸ್.ಐ.ಆಗಿ ಪದೋನ್ನತಿ ಹೊಂದಿದ್ದಾರೆ.

ಸುಮಾರು 28 ವರ್ಷಗಳ ಸೇವಾವಧಿಯಲ್ಲಿ ಅವರು ತಮ್ಮ ಸೇವೆಯ ಮೂಲಕ ಸಾರ್ವಜನಿಕ ವಲಯದಿಂದ ಮೆಚ್ಚು ಗೆ ಗಳಿಸಿದರು. ಇವರು ಬೆಳ್ತಂಗಡಿ ಕೆಲ್ಲಗುತ್ತು ಧರ್ಣಪ್ಪ ಗೌಡ ಮತ್ತು ಶಾಂತ ದಂಪತಿ ಪುತ್ರ.

Related posts

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya
error: Content is protected !!